May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರಾಗಿ ರೂಪ ಎ ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಆಯ್ಕೆ

ಮಡಂತ್ಯಾರು ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರೂಪ ಎ.ಎಸ್, ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ ಕೆ. ಅವಿರೋಧ ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಎಸ್ ಚಂದ್ರಶೇಖರ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ವರ್ಗಾವಣೆ ಗೊಂಡಿರುವ ಶಿಕ್ಷಕಿ ಸುರೇಖಾ ರವರಿಗೆ ಮೈರೋಳ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya
error: Content is protected !!