25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

ಕಳೆಂಜ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ ಗೌಡ (ಮಂಜುನಾಥ್) ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಮೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ಯ್ರಾಗ್ಸ್ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಕಾರ್ಯದರ್ಶಿ ಹೊನ್ನಪ್ಪ , ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya
error: Content is protected !!