24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಬೆಳ್ತಂಗಡಿ: ಸೌಜನ್ಯಳಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.


ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅಧ್ಯಕ್ಷ ದಿನೇಶ್ ಚಾರ್ಮಾಡಿ, ಉಪಾಧ್ಯಕ್ಷ ಸತೀಶ್, ಸಂಚಾಲಕ ಸಂತೋಷ್ ಅತ್ತಾಜೆ, ಕಾರ್ಯದರ್ಶಿ ಮೋಹನ್ ಬೆಳ್ತಂಗಡಿ, ಗೋ ರಕ್ಷಣ ಪ್ರಮುಖ್ ರಮೇಶ್, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಸುಧೀರ್ ಚಾರ್ಮಾಡಿ, ಗುರು ಲಾಯಿಲ ಮತ್ತಿತರು ಉಪಸ್ಥಿತರಿದ್ದರು.

Related posts

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಾರ್ಷಿಕೋತ್ಸವ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ವಾಲಿಬಾಲ್ ಟೂರ್ನಿ

Suddi Udaya
error: Content is protected !!