25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ನಿಧನ: ಬೆಳ್ತಂಗಡಿ ಬ್ಲಾಕ್ ಕಾಂಗ್ರೇಸ್ ಸಂತಾಪ

ಖ್ಯಾತ ಚಲನ ಚಿತ್ರ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಬೆಳ್ತಂಗಡಿ ಉಭಯ ಬ್ಲಾಕ್ ಕಾಂಗ್ರೇಸ್ ಘಟಕಗಳ ವತಿಯಿಂದ ಅದ್ಯಕ್ಷರುಗಳಾದ ಸತೀಶ್ ಬಂಗೇರ ಮತ್ತು ನಾಗೇಶ್ ಕುಮಾರ್ ಗೌಡ ಸಂತಾಪ ಸೂಚಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಸಂಧರ್ಭದಲ್ಲಿ ಬೆಳ್ತಂಗಡಿ ಕ್ಷೇತ್ರದಲ್ಲಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತನ್ನ ಸೋದರ ರಕ್ಷಿತ್ ಶಿವರಾಂ ಪರ ಬೆಳ್ತoಗಡಿಯ ಹಳ್ಳಿ ಹಳ್ಳಿಯಲ್ಲಿ ಪ್ರಚಾರ ನಡೆಸಿ ಮುಖ್ಯವಾಗಿ ಮಹಿಳೆಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಸ್ಪಂದನಾರವರ ಅಕಾಲಿಕ ಸಾವು ಅವರ ಅಭಿಮಾನಿಗಳಲ್ಲಿ ತೀವ್ರ ನೋವನ್ನುಂಟು ಮಾಡಿದ್ದು ಅವರ ಕುಟುಂಬ ವರ್ಗದವರಿಗೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲಿ ಎಂದು ಬ್ಲಾಕ್ ಕಾಂಗ್ರೇಸ್ ವಕ್ತಾರರಾದ ಮನೋಹರ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Related posts

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಉಜಿರೆ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

Suddi Udaya

ತಾಲೂಕಿನಾದ್ಯಂತ ಧಾರಕಾರ ಮಳೆ -ಅಲರ್ಟ್ ಘೋಷಣೆ

Suddi Udaya
error: Content is protected !!