July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ನೋಡಿಕೊಳ್ಳುವವರು ಇಲ್ಲದೆ ಇರುವುದರಿಂದ ವೇದಾವತಿ ಯವರ ತಮ್ಮ ಶೇಖರ ಯಾನೆ ಡೀಕಯ್ಯ ಗೌಡ ಹಾಗೂ ಕುಟುಂಬದವರಾದ ಡೀಕಯ್ಯ ಗೌಡ ಅತಾವು, ಮೋನಪ್ಪ ಗೌಡ ಅತಾವು, ಶ್ರೀಮತಿ ಸರಳ, ವಾಸಪ್ಪ ಗೌಡ, ಶ್ರೀಮತಿ ಚೇತನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕುಮಾರ್ ಪಾಲ್ತಿಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ ಇವರ ನೇತೃತ್ವದಲ್ಲಿ ವೇದಾವತಿ ಯವರನ್ನು ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಹೊನ್ನಯ್ಯ ಕಾಟಿಪಳ್ಳ ಇವರು ನಡೆಸುತ್ತಿರುವ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನ (ರಿ ) ಗುಂಡೂರಿ ಇದರ ಸೇವಾಶ್ರಮದಲ್ಲಿ ಸೇರಿಸಲಾಯಿತು.

Related posts

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕುರಿತಾದ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya
error: Content is protected !!