April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

ಪಡಂಗಡಿ ಗ್ರಾಮ ಪಂಚಾಯತ್‌ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಹಾಗೂ ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು.

17 ಸದಸ್ಯರಲ್ಲಿ ಎಲ್ಲಾ ಸದಸ್ಯರು ಬಿಜೆಪಿ ಬೆಂಬಲಿತರು, ಅಧ್ಯಕ್ಷ ಸ್ಥಾನಕ್ಕೆ ಗರ್ಡಾಡಿ 1ನೇ ಕ್ಷೇತ್ರದ ಸದಸ್ಯ ಪ್ರಶಾಂತ್ ಸುವರ್ಣ ಹಾಗೂ 3ನೇ ಕ್ಷೇತ್ರದ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ಸಾಮಾಜಿಕ ಅಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಸಫನಾ, ಕಾರ್ಯದರ್ಶಿ ತಾರಾನಾಥ ನಾಯ್ಕ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾಮಠ ಕಾವೂರು ಮಂಗಳೂರು ಪೂಜ್ಯ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರಿಂದ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್‌ನ ಲೋಗೋ ಅನಾವರಣ

Suddi Udaya

ಬೆಳ್ತಂಗಡಿ ಜೆಪಿ ಅಟ್ಟಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಆರ್ ಟಿ ಇ ದಾಖಲಾತಿಗೆ ಅರ್ಜಿ ಆಹ್ವಾನ: ಮೇ.20 ಕೊನೆಯ ದಿನ

Suddi Udaya
error: Content is protected !!