22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ನೋಡಿಕೊಳ್ಳುವವರು ಇಲ್ಲದೆ ಇರುವುದರಿಂದ ವೇದಾವತಿ ಯವರ ತಮ್ಮ ಶೇಖರ ಯಾನೆ ಡೀಕಯ್ಯ ಗೌಡ ಹಾಗೂ ಕುಟುಂಬದವರಾದ ಡೀಕಯ್ಯ ಗೌಡ ಅತಾವು, ಮೋನಪ್ಪ ಗೌಡ ಅತಾವು, ಶ್ರೀಮತಿ ಸರಳ, ವಾಸಪ್ಪ ಗೌಡ, ಶ್ರೀಮತಿ ಚೇತನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕುಮಾರ್ ಪಾಲ್ತಿಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ ಇವರ ನೇತೃತ್ವದಲ್ಲಿ ವೇದಾವತಿ ಯವರನ್ನು ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಹೊನ್ನಯ್ಯ ಕಾಟಿಪಳ್ಳ ಇವರು ನಡೆಸುತ್ತಿರುವ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನ (ರಿ ) ಗುಂಡೂರಿ ಇದರ ಸೇವಾಶ್ರಮದಲ್ಲಿ ಸೇರಿಸಲಾಯಿತು.

Related posts

ಕೊಕ್ಕಡ: ಪಾರ್ಪಿಕಲ್ -ದರ್ಬೆತಕ್ಕದಲ್ಲಿ ರಸ್ತೆಗೆ ಬಿದ್ದ ಮರ, ವಾಹನ ಸಂಚಾರಕ್ಕೆ ತಡೆ

Suddi Udaya

ಜು.31: ವಿದ್ಯುತ್ ನಿಲುಗಡೆ

Suddi Udaya

ಬಿಜೆಪಿ ಪಟ್ರಮೆ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಮನೋಜ್ ಪಟ್ರಮೆ ಆಯ್ಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುಪರೀಕ್ಷಕ ರಮೇಶ್ ಅಳದಂಗಡಿ ನೇಮಕ

Suddi Udaya

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಉಚಿತ ಯಕ್ಷ ಶಿಕ್ಷಣ ತರಬೇತಿ ಉದ್ಘಾಟನೆ

Suddi Udaya

ಗೌಸಿಯಾ ಮುಸ್ಲಿಂ ವೆಲ್ಫೇರ್ ಎಸೋಸಿಯೇಶನ್ ಮಹಾಸಭೆ: ನೂತನ ಅಧ್ಯಕ್ಷರಾಗಿ ಅಯ್ಯೂಬ್ ಸಅದಿ, ಪ್ರಧಾನ ಕಾರ್ಯದರ್ಶಿಯಾಗಿ ಇಬ್ರಾಹಿಂ ಮುರ ಆಯ್ಕೆ

Suddi Udaya
error: Content is protected !!