September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ನೋಡಿಕೊಳ್ಳುವವರು ಇಲ್ಲದೆ ಇರುವುದರಿಂದ ವೇದಾವತಿ ಯವರ ತಮ್ಮ ಶೇಖರ ಯಾನೆ ಡೀಕಯ್ಯ ಗೌಡ ಹಾಗೂ ಕುಟುಂಬದವರಾದ ಡೀಕಯ್ಯ ಗೌಡ ಅತಾವು, ಮೋನಪ್ಪ ಗೌಡ ಅತಾವು, ಶ್ರೀಮತಿ ಸರಳ, ವಾಸಪ್ಪ ಗೌಡ, ಶ್ರೀಮತಿ ಚೇತನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕುಮಾರ್ ಪಾಲ್ತಿಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ ಇವರ ನೇತೃತ್ವದಲ್ಲಿ ವೇದಾವತಿ ಯವರನ್ನು ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಹೊನ್ನಯ್ಯ ಕಾಟಿಪಳ್ಳ ಇವರು ನಡೆಸುತ್ತಿರುವ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನ (ರಿ ) ಗುಂಡೂರಿ ಇದರ ಸೇವಾಶ್ರಮದಲ್ಲಿ ಸೇರಿಸಲಾಯಿತು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಉಮಾ ಡಿ ಗೌಡ ಹಟ್ಟತ್ತೋಡಿ ರವರಿಗೆ “ಜಿಲ್ಲಾ ಮಟ್ಟದ ವಿದ್ಯಾರತ್ನ ಪ್ರಶಸ್ತಿ”

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ಭಾರೀ ಗಾಳಿ ಮಳೆ: ತಾಲೂಕಿನದ್ಯಾಂತ ಹಲವು ಮನೆಗಳಿಗೆ ಮರ ಬಿದ್ದು ಹಾನಿ

Suddi Udaya

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

Suddi Udaya

ಬೆಳ್ತಂಗಡಿ ರತ್ನತ್ರಯ ತೀರ್ಥಕ್ಷೇತ್ರದಲ್ಲಿಶ್ರವಣಬೆಳಗೊಳದ ಪೂಜ್ಯ ಚಾರುಕೀರ್ತಿ ಭಟ್ಟಾರಕರ ದಿವ್ಯ ಉಪಸ್ಥಿತಿಯಲ್ಲಿ ಚಂದನ ಷಷ್ಠಿ ನೋಂಪಿ ಉದ್ಯಾಪನೆ

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya
error: Content is protected !!