April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಬೆಳ್ತಂಗಡಿ : ಎಸ್.ಕೆಎಸ್.ಎಸ್.ಎಫ್ ವಿಖಾಯ ತಂಡ ಬೆಳ್ತಂಗಡಿ ವಲಯ ಹಾಗೂ ಸವಣಾಲು ಗ್ರಾಮದ ಎಸ್.ಕೆಎಸ್.ಎಸ್.ಎಫ್ ಯುನಿಟ್ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು.

ಶಾಲೆಯ ಪರಿಸರದಲ್ಲಿ ಅನವಶ್ಯಕವಾಗಿ ಬೆಳೆದಿರುವ ಗಿಡ ಗಂಟಿಗಳನ್ನು ಹಾಗೂ ಅಪಾಯದಲ್ಲಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸಿ ಶಾಲಾ ಮಕ್ಕಳ ಸುರಕ್ಷಿತೆಗೆ ಅನುವು ಮಾಡಿಕೊಟ್ಟರು ಹಾಗೂ ಶಾಲಾ ಕೈ ತೋಟಕ್ಕೆ ಬೇಲಿ ನಿರ್ಮಾಣ ಮಾಡುವುದರ ಜೊತೆಗೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಶ್ರೀ ಗೋಪಾಲ ಕೃಷ್ಣ ಭಜನಾ ಮಂದಿರದ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಸಮಾಜದ ಸಾಮರಸ್ಯಕ್ಕೆ ಸಾಕ್ಷಿಯಾದರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ. ಸಂಘ, ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜಂಟಿ ಆಶ್ರಯದಲ್ಲಿ ಉದ್ಯೋಗ ಕೌಶಲ್ಯ ತರಬೇತಿ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ನಾರಾವಿ ಕ್ಯಾಂಪ್ಕೋ ಶಾಖೆಯಲ್ಲಿ ಕಾಳುಮೆಣಸು ಖರೀದಿ ಆರಂಭ

Suddi Udaya

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya
error: Content is protected !!