September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಬೆಳ್ತಂಗಡಿ : ಎಸ್.ಕೆಎಸ್.ಎಸ್.ಎಫ್ ವಿಖಾಯ ತಂಡ ಬೆಳ್ತಂಗಡಿ ವಲಯ ಹಾಗೂ ಸವಣಾಲು ಗ್ರಾಮದ ಎಸ್.ಕೆಎಸ್.ಎಸ್.ಎಫ್ ಯುನಿಟ್ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು.

ಶಾಲೆಯ ಪರಿಸರದಲ್ಲಿ ಅನವಶ್ಯಕವಾಗಿ ಬೆಳೆದಿರುವ ಗಿಡ ಗಂಟಿಗಳನ್ನು ಹಾಗೂ ಅಪಾಯದಲ್ಲಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸಿ ಶಾಲಾ ಮಕ್ಕಳ ಸುರಕ್ಷಿತೆಗೆ ಅನುವು ಮಾಡಿಕೊಟ್ಟರು ಹಾಗೂ ಶಾಲಾ ಕೈ ತೋಟಕ್ಕೆ ಬೇಲಿ ನಿರ್ಮಾಣ ಮಾಡುವುದರ ಜೊತೆಗೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಶ್ರೀ ಗೋಪಾಲ ಕೃಷ್ಣ ಭಜನಾ ಮಂದಿರದ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಸಮಾಜದ ಸಾಮರಸ್ಯಕ್ಕೆ ಸಾಕ್ಷಿಯಾದರು.

Related posts

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ರಾಜ್ಯಾದ್ಯಂತ ನಂದಿನಿ ಹಾಲಿನ ಬೆಲೆ ಏರಿಕೆ: ಲೀಟರ್ ಗೆ 2 ರೂ ಹೆಚ್ಚಳ

Suddi Udaya

ನಾರಾವಿ ಸರಕಾರಿ ಪ್ರೌಢಶಾಲೆಯಲ್ಲಿ ಉಚಿತ ಟ್ಯೂಷನ್ ತರಬೇತಿ ಸಮಾರೋಪ

Suddi Udaya

ಮದ್ದಡ್ಕ ಮುಸ್ಲಿಂ ಜಮಾಅತ್ ವತಿಯಿಂದ ರಂಝಾನ್ ಪೂರ್ವ ಸಿದ್ಧತೆ ಉಪನ್ಯಾಸ

Suddi Udaya

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!