July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಬೆಳ್ತಂಗಡಿ : ಎಸ್.ಕೆಎಸ್.ಎಸ್.ಎಫ್ ವಿಖಾಯ ತಂಡ ಬೆಳ್ತಂಗಡಿ ವಲಯ ಹಾಗೂ ಸವಣಾಲು ಗ್ರಾಮದ ಎಸ್.ಕೆಎಸ್.ಎಸ್.ಎಫ್ ಯುನಿಟ್ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು.

ಶಾಲೆಯ ಪರಿಸರದಲ್ಲಿ ಅನವಶ್ಯಕವಾಗಿ ಬೆಳೆದಿರುವ ಗಿಡ ಗಂಟಿಗಳನ್ನು ಹಾಗೂ ಅಪಾಯದಲ್ಲಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸಿ ಶಾಲಾ ಮಕ್ಕಳ ಸುರಕ್ಷಿತೆಗೆ ಅನುವು ಮಾಡಿಕೊಟ್ಟರು ಹಾಗೂ ಶಾಲಾ ಕೈ ತೋಟಕ್ಕೆ ಬೇಲಿ ನಿರ್ಮಾಣ ಮಾಡುವುದರ ಜೊತೆಗೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಶ್ರೀ ಗೋಪಾಲ ಕೃಷ್ಣ ಭಜನಾ ಮಂದಿರದ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಸಮಾಜದ ಸಾಮರಸ್ಯಕ್ಕೆ ಸಾಕ್ಷಿಯಾದರು.

Related posts

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya

ಲಾಯಿಲ : ಹಳೇಪೇಟೆ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಗಾಳಿ ಮಳೆ: ದನದ ಕೊಟ್ಟಿಗೆಗೆ ಹಾನಿ

Suddi Udaya
error: Content is protected !!