37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

ಬೆಳ್ತಂಗಡಿ ನಿವಾಸಿ ಪಿ ವೆಂಕಟರಮಣ (84ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ನಿಧನರಾದರು.

ಇವರು ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ವಿದ್ಯಾಧಿಕಾರಿಯಾಗಿ, ಜಿಲ್ಲಾ ಉಪನಿರ್ದೇಶಕರಾಗಿ, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ, ಜಂಟಿ ನಿರ್ದೇಶಕರಾಗಿ ಬಳಿಕ ಮಂಗಳೂರು ಸರಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಿವೃತ್ತಿ ಹೊಂದಿದರು. ನಂತರ ಬೆಳ್ತಂಗಡಿ ನವೋದಯ ಪ್ರೌಢಶಾಲೆಯಲ್ಲಿ ಮತ್ತು ಲಾಯಿಲ ಬಿ.ಇಡಿ ಕಾಲೇಜಿನಲ್ಲಿ ಗೌರವ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು.ಇವರು ಯಕ್ಷಗಾನ ಕಲಾವಿದರಾಗಿ ಅನೇಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಮೃತರು ಪತ್ನಿ ದಮಯಂತಿ, ಪುತ್ರರಾದ ಜಗದೀಶ್, ಕಿರಣ್ ಮತ್ತು ಪುತ್ರಿ ಉಷಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪಾರೆಂಕಿ ಶ್ರೀ ಕ್ಷೇತ್ರ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಥಸಪ್ತಮಿ ಪ್ರಯುಕ್ತ ಸಾಮೂಹಿಕ 108 ಸೂರ್ಯನಮಸ್ಕಾರ ಕಾರ್ಯಕ್ರಮ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ನಾವೂರು: ಯುವಕ ನೇಣುಬಿಗಿದು‌ ಆತ್ಮಹತ್ಯೆ

Suddi Udaya

ಅರಸಿನಮಕ್ಕಿ ಗ್ರಾ.ಪಂ.ನಿಂದ ಚರಂಡಿ ದುರಸ್ಥಿ ಕಾರ್ಯ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!