23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

ಬೆಳ್ತಂಗಡಿ ನಿವಾಸಿ ಪಿ ವೆಂಕಟರಮಣ (84ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ನಿಧನರಾದರು.

ಇವರು ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ವಿದ್ಯಾಧಿಕಾರಿಯಾಗಿ, ಜಿಲ್ಲಾ ಉಪನಿರ್ದೇಶಕರಾಗಿ, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ, ಜಂಟಿ ನಿರ್ದೇಶಕರಾಗಿ ಬಳಿಕ ಮಂಗಳೂರು ಸರಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಿವೃತ್ತಿ ಹೊಂದಿದರು. ನಂತರ ಬೆಳ್ತಂಗಡಿ ನವೋದಯ ಪ್ರೌಢಶಾಲೆಯಲ್ಲಿ ಮತ್ತು ಲಾಯಿಲ ಬಿ.ಇಡಿ ಕಾಲೇಜಿನಲ್ಲಿ ಗೌರವ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು.ಇವರು ಯಕ್ಷಗಾನ ಕಲಾವಿದರಾಗಿ ಅನೇಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಮೃತರು ಪತ್ನಿ ದಮಯಂತಿ, ಪುತ್ರರಾದ ಜಗದೀಶ್, ಕಿರಣ್ ಮತ್ತು ಪುತ್ರಿ ಉಷಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಯುವವಾಹಿನಿ ಮಹಿಳಾ ಸಂಚಲನಾ ಸಮಿತಿಯಿಂದ “ಮನಸು “ಅಂತರಾಳದ ಅವಲೋಕನ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!