24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸೂಕ್ತ ತನಿಖೆ ನಡೆಸಿ ಕ್ರಮಕ್ಕೆ ಅಕ್ಬರ್ ಬೆಳ್ತಂಗಡಿ ಆಗ್ರಹ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಧರ್ಮಸ್ಥಳ ನಿವಾಸಿಗಳ ಪುಟ್ಟ ಹೆಣ್ಣು ಮಗು ಒಂದು ಸಾವನ್ನಪ್ಪಿದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಒತ್ತಾಯಿಸಿದ್ದಾರೆ .

ತಪ್ಪಿತಸ್ಥ ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು. ಮಗುವಿನ ಕುಟುಂಬಕ್ಕೆ ಸರಕಾರದ ವತಿಯಿಂದ ಪರಿಹಾರವನ್ನು ಒದಗಿಸಬೇಕು. ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಮೂಲ ಸೌಕರ್ಯ ಅಭಿವೃದ್ಧಿಗೊಳಿಸಬೇಕು ಎಂದು ಆರೋಗ್ಯ ಸಚಿವರಿಗೆ ಹಾಗೂ ಜಿಲ್ಲಾ ವೈದ್ಯಾಧಿಕಾರಿಗಳನ್ನು ಆಗ್ರಹಿಸಿದ್ದಾರೆ.

Related posts

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

‘ದಸ್ಕತ್’ ತುಳು ಸಿನೆಮಾದ ಮೋಷನ್ ಪೋಸ್ಟರ್ ಗೆ ಫಿದಾ ಆದ ತುಳುನಾಡಿನ ದಿಗ್ಗಜರು

Suddi Udaya

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya
error: Content is protected !!