25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

ಶಿಬಾಜೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಕುರುಪು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಜಯರಾಜ್, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಮರೋಡಿ: ಕೃಷಿಕ ಚೀಂಕ್ರ ಪೂಜಾರಿ ನಿಧನ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

Suddi Udaya
error: Content is protected !!