April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

ಶಿಶಿಲ: ಶಿಶಿಲ ಗ್ರಾಮ‌ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಅಧ್ಯಕ್ಷರಾಗಿ ಸುಧೀನ್ ಹಾಗೂ ಉಪಾಧ್ಯಕ್ಷರಾಗಿ ಯತೀಶ್ ಎಲಚ್ಚಿತ್ತಾಯ ಇವರು ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ನಿರ್ವಹಿಸಿದರು, ಪಂ.ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ, ಸಿಬ್ಬಂದಿವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಹಿಂದೆ ಕಾರ್ಯನಿರ್ವಹಿಸಿದ ಅಧ್ಯಕ್ಷ ಸಂದೀಪ್ ಹಾಗೂ ಉಪಾಧ್ಯಕ್ಷ ರನ್ನು ಸನ್ಮಾನಿಸಲಾಯಿತು.

Related posts

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya
error: Content is protected !!