23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

ಶಿಶಿಲ: ಶಿಶಿಲ ಗ್ರಾಮ‌ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಅಧ್ಯಕ್ಷರಾಗಿ ಸುಧೀನ್ ಹಾಗೂ ಉಪಾಧ್ಯಕ್ಷರಾಗಿ ಯತೀಶ್ ಎಲಚ್ಚಿತ್ತಾಯ ಇವರು ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ನಿರ್ವಹಿಸಿದರು, ಪಂ.ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ, ಸಿಬ್ಬಂದಿವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಹಿಂದೆ ಕಾರ್ಯನಿರ್ವಹಿಸಿದ ಅಧ್ಯಕ್ಷ ಸಂದೀಪ್ ಹಾಗೂ ಉಪಾಧ್ಯಕ್ಷ ರನ್ನು ಸನ್ಮಾನಿಸಲಾಯಿತು.

Related posts

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಡಿಕ್ಕಿ ಹೊಡೆದು ವಾಹನ ಸಹಿತ ಚಾಲಕ ಪರಾರಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Suddi Udaya

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಪೆರ್ನೆಯ ಯುವಕ ಯತೀಶ್ ಕೊಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!