25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

ಬೆಂಗಳೂರು: ನಟ ವಿಜಯ ರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರರವರು ನಿಧನರಾದ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಬೆಂಗಳೂರಿನಲ್ಲಿ ಸ್ಪಂದನಾರವರ ಪಾರ್ಥೀವ ಶರೀರದ ದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಸ್ಪಂದನಾ ಸಹೋದರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂರವರನ್ನು ಬಿಗಿದಪ್ಪಿ ಸಂತೈಸಿದರು. ಸ್ಪಂದನಾ ಪತಿ ವಿಜಯರಾಘವೇಂದ್ರರನ್ನು ಬಿಗಿದಪ್ಪಿ ಸಂತೈಸುವ ಜೊತೆಗೆ ಸ್ಪಂದನಾ ಮಾವ ಬೆಳ್ತಂಗಡಿಯವರಾದ ಪಿತಾಂಬರ ಹೆರಾಜೆಯವರಿಗೂ ಧೈರ್ಯ ತುಂಬಿದರು.

Related posts

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya

ಅಜಿತ್ ಪೂಜಾರಿ ಕನ್ಯಾಡಿ ರಚಿಸಿರುವ ‘ಬಂದೆನು ಶಾಲೆಗೆ ಓಡೋಡಿ’ ಹಾಡು ಬಿಡುಗಡೆ

Suddi Udaya

ಶಿಬಾಜೆ ಗ್ರಾ.ಪಂನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ವಿಶೇಷ ಗ್ರಾಮ ಸಭೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!