September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಧರ್ಮಸ್ಥಳ ನೇತ್ರಾವತಿ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ ಕಾರ್ಯಕ್ರವನ್ನು ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯ ಮೋನಪ್ಪ ಗೌಡ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಶಾಂಭವಿ, ಸೇವಾಪ್ರತಿನಿಧಿಯಾಗಿ ಸುಜಾತ, ಸಂಘದ ಅಧ್ಯಕ್ಷರಾಗಿ ಶಾಂತ ಪಿ . ಶೆಟ್ಟಿ ಹಾಗೂ ಸಂಘದ ಎಲ್ಲ ಸದಸ್ಯರು ಭಾಗವಹಿಸಿದ್ದರು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿಯಾಗಿ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಅಕ್ರಮ ಸಕ್ರಮ ಭೂ ಮಂಜೂರಾತಿ ಆ್ಯಪ್ ನಲ್ಲಿ ಇರುವ ತೊಡಕನ್ನು ಬದಲಾಯಿಸುವಂತೆ ಆಗ್ರಹಿಸಿ ಕೃಷಿಕರಿಂದ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ ಮೂಲಕ ಮನವಿ

Suddi Udaya
error: Content is protected !!