ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

ಪಡಂಗಡಿ ಗ್ರಾಮ ಪಂಚಾಯತ್‌ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಹಾಗೂ ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು.

17 ಸದಸ್ಯರಲ್ಲಿ ಎಲ್ಲಾ ಸದಸ್ಯರು ಬಿಜೆಪಿ ಬೆಂಬಲಿತರು, ಅಧ್ಯಕ್ಷ ಸ್ಥಾನಕ್ಕೆ ಗರ್ಡಾಡಿ 1ನೇ ಕ್ಷೇತ್ರದ ಸದಸ್ಯ ಪ್ರಶಾಂತ್ ಸುವರ್ಣ ಹಾಗೂ 3ನೇ ಕ್ಷೇತ್ರದ ಪಿ.ಎನ್ ವಸಂತಿ ಅವಿರೋಧವಾಗಿ ಆಯ್ಕೆಯಾದರು.


ಚುನಾವಣಾಧಿಕಾರಿಯಾಗಿ ಸಾಮಾಜಿಕ ಅಧಿಕಾರಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಕಾರ್ಯ ನಿರ್ವಹಿಸಿದರು.
ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಸಫನಾ, ಕಾರ್ಯದರ್ಶಿ ತಾರಾನಾಥ ನಾಯ್ಕ, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya

ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಸುಲ್ಕೇರಿಗೆ ಭೇಟಿ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!