30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ನೋಡಿಕೊಳ್ಳುವವರು ಇಲ್ಲದೆ ಇರುವುದರಿಂದ ವೇದಾವತಿ ಯವರ ತಮ್ಮ ಶೇಖರ ಯಾನೆ ಡೀಕಯ್ಯ ಗೌಡ ಹಾಗೂ ಕುಟುಂಬದವರಾದ ಡೀಕಯ್ಯ ಗೌಡ ಅತಾವು, ಮೋನಪ್ಪ ಗೌಡ ಅತಾವು, ಶ್ರೀಮತಿ ಸರಳ, ವಾಸಪ್ಪ ಗೌಡ, ಶ್ರೀಮತಿ ಚೇತನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕುಮಾರ್ ಪಾಲ್ತಿಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ ಇವರ ನೇತೃತ್ವದಲ್ಲಿ ವೇದಾವತಿ ಯವರನ್ನು ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಹೊನ್ನಯ್ಯ ಕಾಟಿಪಳ್ಳ ಇವರು ನಡೆಸುತ್ತಿರುವ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನ (ರಿ ) ಗುಂಡೂರಿ ಇದರ ಸೇವಾಶ್ರಮದಲ್ಲಿ ಸೇರಿಸಲಾಯಿತು.

Related posts

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ ಸಂಭ್ರಮದಲ್ಲಿರುವ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್ ರವರಿಂದ ಗೌರವಾರ್ಪಣೆ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya

ಪಟ್ರಮೆ: ಎಸ್.ವಿ.ಟಿ ಸ್ಪೋರ್ಟ್ಸ್ ಕ್ಲಬ್ ದೀಪಾವಳಿ ಪ್ರಯುಕ್ತ 3ನೇ ವರ್ಷದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!