September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

ಬಂದಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು ಗ್ರಾಮದ ಅತಾವು ದಿ. ಡೊಂಬಯ್ಯ ಗೌಡರ ಪುತ್ರಿ ಕುಮಾರಿ ವೇದಾವತಿ ಇವರು ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥರಾಗಿದ್ದು ಇವರನ್ನು ಯಾರು ನೋಡಿಕೊಳ್ಳುವವರು ಇಲ್ಲದೆ ಇರುವುದರಿಂದ ವೇದಾವತಿ ಯವರ ತಮ್ಮ ಶೇಖರ ಯಾನೆ ಡೀಕಯ್ಯ ಗೌಡ ಹಾಗೂ ಕುಟುಂಬದವರಾದ ಡೀಕಯ್ಯ ಗೌಡ ಅತಾವು, ಮೋನಪ್ಪ ಗೌಡ ಅತಾವು, ಶ್ರೀಮತಿ ಸರಳ, ವಾಸಪ್ಪ ಗೌಡ, ಶ್ರೀಮತಿ ಚೇತನ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಚೇತನ್ ಕುಮಾರ್ ಪಾಲ್ತಿಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೋಹನ ಬಂಗೇರ ಕೆ ಇವರ ನೇತೃತ್ವದಲ್ಲಿ ವೇದಾವತಿ ಯವರನ್ನು ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆ ಮಾಡಿ ಹೊನ್ನಯ್ಯ ಕಾಟಿಪಳ್ಳ ಇವರು ನಡೆಸುತ್ತಿರುವ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನ (ರಿ ) ಗುಂಡೂರಿ ಇದರ ಸೇವಾಶ್ರಮದಲ್ಲಿ ಸೇರಿಸಲಾಯಿತು.

Related posts

ವೇಣೂರು ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ನಾಳ : ವರಮಹಾಲಕ್ಷ್ಮೀ ಪೂಜೆ, ಧಾರ್ಮಿಕ ಸಭಾ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ನೇಮಕಾತಿ ತರಬೇತಿ ಕಾರ್ಯಾಗಾರ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

Suddi Udaya
error: Content is protected !!