September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಕೆಎಸ್.ಎಸ್.ಎಫ್ ನಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

ಬೆಳ್ತಂಗಡಿ : ಎಸ್.ಕೆಎಸ್.ಎಸ್.ಎಫ್ ವಿಖಾಯ ತಂಡ ಬೆಳ್ತಂಗಡಿ ವಲಯ ಹಾಗೂ ಸವಣಾಲು ಗ್ರಾಮದ ಎಸ್.ಕೆಎಸ್.ಎಸ್.ಎಫ್ ಯುನಿಟ್ ವತಿಯಿಂದ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ ನಡೆಯಿತು.

ಶಾಲೆಯ ಪರಿಸರದಲ್ಲಿ ಅನವಶ್ಯಕವಾಗಿ ಬೆಳೆದಿರುವ ಗಿಡ ಗಂಟಿಗಳನ್ನು ಹಾಗೂ ಅಪಾಯದಲ್ಲಿರುವ ಮರಗಳ ಗೆಲ್ಲುಗಳನ್ನು ತೆರವುಗೊಳಿಸಿ ಶಾಲಾ ಮಕ್ಕಳ ಸುರಕ್ಷಿತೆಗೆ ಅನುವು ಮಾಡಿಕೊಟ್ಟರು ಹಾಗೂ ಶಾಲಾ ಕೈ ತೋಟಕ್ಕೆ ಬೇಲಿ ನಿರ್ಮಾಣ ಮಾಡುವುದರ ಜೊತೆಗೆ ನೀರು ಸರಾಗವಾಗಿ ಹರಿದು ಹೋಗಲು ಚರಂಡಿ ವ್ಯವಸ್ಥೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಶ್ರೀ ಗೋಪಾಲ ಕೃಷ್ಣ ಭಜನಾ ಮಂದಿರದ ಪರಿಸರವನ್ನು ಸ್ವಚ್ಛಗೊಳಿಸುವುದರ ಮೂಲಕ ಸಮಾಜದ ಸಾಮರಸ್ಯಕ್ಕೆ ಸಾಕ್ಷಿಯಾದರು.

Related posts

ಆಗಸ್ಟ್ 18: ಹೊಕ್ಕಾಡಿಗೋಳಿ ಫ್ರೆಂಡ್ಸ್ ಆಶ್ರಯದಲ್ಲಿ “ಕೆಸರ್ದ ಕಂಡೊಡು ಗೊಬ್ಬುದ ಗಮ್ಮತ್”

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಉಜಿರೆ: ಶ್ರೀ ಧರ್ಮಸ್ಥಳದ ಮಂಜುನಾಥೇಶ್ವರ ಆಸ್ಪತ್ರೆಗೆ ದಶಮಾನೋತ್ಸವ ಸಂಭ್ರಮ

Suddi Udaya

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya
error: Content is protected !!