September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

ಶಿಬಾಜೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಕುರುಪು ಅವಿರೋಧವಾಗಿ ಆಯ್ಕೆಯಾದರು.
ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಜಯರಾಜ್, ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಮಚ್ಚಿನ : ಸರಕಾರಿ ಪ್ರೌಢ ಶಾಲೆಯಲ್ಲಿ ಗಾಂಧೀ ಜಯಂತಿ ಆಚರಣೆ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ : ನಿವೃತ್ತ ಶಿಕ್ಷಕ ದೇವಪ್ಪ ಗೌಡ ನಿಧನ

Suddi Udaya
error: Content is protected !!