25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶಿಶಿಲ ಗ್ರಾ.ಪಂ. ಅಧ್ಯಕ್ಷರಾಗಿ ಸುಧೀನ್, ಉಪಾಧ್ಯಕ್ಷರಾಗಿ ಯತೀಶ್ ಆಯ್ಕೆ

ಶಿಶಿಲ: ಶಿಶಿಲ ಗ್ರಾಮ‌ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಅಧ್ಯಕ್ಷರಾಗಿ ಸುಧೀನ್ ಹಾಗೂ ಉಪಾಧ್ಯಕ್ಷರಾಗಿ ಯತೀಶ್ ಎಲಚ್ಚಿತ್ತಾಯ ಇವರು ಆಯ್ಕೆಯಾಗಿದ್ದಾರೆ.


ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ನಿರ್ವಹಿಸಿದರು, ಪಂ.ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ, ಸಿಬ್ಬಂದಿವರ್ಗದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಹಿಂದೆ ಕಾರ್ಯನಿರ್ವಹಿಸಿದ ಅಧ್ಯಕ್ಷ ಸಂದೀಪ್ ಹಾಗೂ ಉಪಾಧ್ಯಕ್ಷ ರನ್ನು ಸನ್ಮಾನಿಸಲಾಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ವಿದ್ಯಾಮಾತಾದ ವಿದ್ಯಾರ್ಥಿಗಳಿಬ್ಬರು ಕೆ -ಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ವೇಣೂರು: ಬಜಿರೆ ನಿವಾಸಿ ಶ್ರೀಮತಿ ವಸಂತಿ ನಿಧನ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!