24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪಂದನಾ ವಿಜಯರಾಘವೇಂದ್ರ ಪಾರ್ಥೀವ ಶರೀರದ ದರ್ಶನ ಪಡೆದ ಶಾಸಕ ಹರೀಶ್ ಪೂಂಜ

ಬೆಂಗಳೂರು: ನಟ ವಿಜಯ ರಾಘವೇಂದ್ರರವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರರವರು ನಿಧನರಾದ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಬೆಂಗಳೂರಿನಲ್ಲಿ ಸ್ಪಂದನಾರವರ ಪಾರ್ಥೀವ ಶರೀರದ ದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಸ್ಪಂದನಾ ಸಹೋದರ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ರಕ್ಷಿತ್ ಶಿವರಾಂರವರನ್ನು ಬಿಗಿದಪ್ಪಿ ಸಂತೈಸಿದರು. ಸ್ಪಂದನಾ ಪತಿ ವಿಜಯರಾಘವೇಂದ್ರರನ್ನು ಬಿಗಿದಪ್ಪಿ ಸಂತೈಸುವ ಜೊತೆಗೆ ಸ್ಪಂದನಾ ಮಾವ ಬೆಳ್ತಂಗಡಿಯವರಾದ ಪಿತಾಂಬರ ಹೆರಾಜೆಯವರಿಗೂ ಧೈರ್ಯ ತುಂಬಿದರು.

Related posts

ಪಾದಾಯಾತ್ರಿಗಳಿಗೆ ಕಲ್ಮಂಜದ ಮದಿಮಾಲಕಟ್ಟೆಯ ಜಾನಕಿ ಮತ್ತು ಮಕ್ಕಳಿಂದ ಅನ್ನದಾನ ಸೇವೆ

Suddi Udaya

ಚಂದ್ರಯಾನ-3 ಯಶಸ್ವಿಯಾದ ಹಿನ್ನಲೆ: ವಿ.ಹಿಂ.ಪ. ಮತ್ತು ಭಜರಂಗದಳ ಕಾರ್ಯಕರ್ತರಿಂದ ಗುರುವಾಯನಕೆರೆಯಲ್ಲಿ ಸಂಭ್ರಮಾಚರಣೆ

Suddi Udaya

ಹರೀಶ್ ಪೂಂಜರ ಜಯಭೇರಿ : ಇಬ್ಬರು ಯುವಕರಿಂದ ಅಳದಂಗಡಿ ದೇವಸ್ಥಾನಕ್ಕೆ ಪಾದಯಾತ್ರೆ

Suddi Udaya

ಗುರುದೇವ ಮಠದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!