25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಪದ್ಮೇಶ್ ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಎಂಬಲ್ಲಿ ದಿನಸಿ ಅಂಗಡಿಯನ್ನು ನಡೆಸಿಕೊಂಡಿದ್ದು, ಆ.9 ರಂದು ತನ್ನ ವ್ಯವಹಾರದ ಬಾಬ್ತು 50 ಸಾವಿರ ರೂ ಹಣವನ್ನು ತನ್ನ ಅಂಗಡಿಯ ಡ್ರಾವರನ್ನಲ್ಲಿಟ್ಟು ಬೀಗ ಹಾಕಿ ರಾತ್ರಿ 10 ಗಂಟೆ ಸಮಯಕ್ಕೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೋಗಿದ್ದು, ಮರುದಿನ ಆ.10 ರಂದು ಎಂದಿನಂತೆ ಬೆಳಗ್ಗೆ 6.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಅಂಗಡಿಯ ಅರ್ಧ ಶೆಟರ್ ತೆರೆದಿರುವುದನ್ನು ಕಡು ಅಂಗಡಿಯನ್ನು ಪರಿಶೀಲಿಸಿದಾಗ ಡ್ರಾವರ್ ಬೀಗವನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ ಅದರಲ್ಲಿದ್ದ ನಗದು ರೂ 50ಸಾವಿರವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 55/2023 ಕಲಂ: 457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya

ಮೆಣಸಿನ ವ್ಯಾಪಾರಿಯ ಬೈಕ್ ಕಳವು

Suddi Udaya

ಇಳಂತಿಲ: ಅಮಲು ಸೇವನೆಯಿಂದ ಅನುಚಿತವಾಗಿ ವರ್ತಿಸುತ್ತಿದ್ದ ಇಬ್ಬರು ಯುವಕರು ಪೊಲೀಸರ ವಶಕ್ಕೆ

Suddi Udaya

ಕಕ್ಕಿಂಜೆಯ ಜೆ.ಕೆ ಎಲೆಕ್ಟ್ರಿಕಲ್ಸ್‌ ಮತ್ತು ವೈಂಡಸಸ್‌೯ ಅಂಗಡಿಯಿಂದ
ರೂ.94 ಸಾವಿರ ಮೌಲ್ಯದ 20 ಕೆ.ಜಿ ಸ್ಕ್ರಾಪ್‌ ಮತ್ತು ದುರಸ್ತಿಗೆ ಬಂದ ಪಂಪುಗಳ ಕಳವು

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya
error: Content is protected !!