22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು

ಚಾರ್ಮಾಡಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶಾರದಾ ಎ., ಉಪಾಧ್ಯಕ್ಷರಾಗಿ ನೀಲು ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾದ ಮಾಜಿ ಅಧ್ಯಕ್ಷೆ ಶಾರದಾ ಎ. ಮತ್ತು ಪ್ರಿಯ ರವರ ನಡುವೆ ತೀರಾ ಪೈಪೋಟಿ ಇದ್ದು ನಂತರ ಚುನಾವಣಾ ನಡೆದು ಶಾರದಾ ಎ. ರವರಿಗೆ 15 ಮತಗಳು, ಪ್ರಿಯ ರವರಿಗೆ 13 ಮತಗಳನ್ನು ಪಡೆದಿದ್ದು ಶಾರದಾ ಎ ರವರು ಅಧ್ಯಕ್ಷರಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya

ಬೆಳ್ತಂಗಡಿಯ ಎಂಆರ್ ಎಫ್ ಶೋ ರೂಂನ ಆವರಣ ಗೋಡೆಗೆ ಡಿಕ್ಕಿ ಹೊಡೆದ ಕಾರು: ಅಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya
error: Content is protected !!