ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಬೆಳ್ತಂಗಡಿ: 25ನೇ ವರ್ಷದ ಪಟ್ಟಾಭಿಷೇಕ ಪ್ರಯುಕ್ತ ಬೆಳ್ತಂಗಡಿ ಪ್ರಾಂತ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಝಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನಾಯಕರ ನಿಯೋಗ ಭೇಟಿಯಾಗಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ, ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Leave a Comment

error: Content is protected !!