September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

ಬೆಳ್ತಂಗಡಿ: 25ನೇ ವರ್ಷದ ಪಟ್ಟಾಭಿಷೇಕ ಪ್ರಯುಕ್ತ ಬೆಳ್ತಂಗಡಿ ಪ್ರಾಂತ ಧರ್ಮಾಧ್ಯಕ್ಷರಾದ ಬಿಷಪ್ ಲಾರೆನ್ಸ್ ಮುಕ್ಕುಝಿಯವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ನಾಯಕರ ನಿಯೋಗ ಭೇಟಿಯಾಗಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ನವಾಝ್ ಕಟ್ಟೆ, ಸ್ಥಳೀಯ ನಾಯಕರು ಉಪಸ್ಥಿತರಿದ್ದರು.

Related posts

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

Suddi Udaya

ಬೆಳ್ತಂಗಡಿ: ಲೋಕೇಶ್ವರಿ ವಿನಯಚಂದ್ರ ಅರೆಭಾಷೆ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ

Suddi Udaya

ಪೀತಾಂಬರ ಹೇರಾಜೆಯವರ ಮನೆಯಲ್ಲಿ ರೋಟರಿ ಕ್ಲಬ್ ಕುಟುಂಬೋತ್ಸವ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ವಿವಿಧೆಡೆ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಜಾರಿಗೆತಡಿ ನಿವಾಸಿ ಮೋನಪ್ಪ ಗೌಡ ನಿಧನ

Suddi Udaya
error: Content is protected !!