22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಗಂಗಾಧರ ಗೌಡ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾ ಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಸಚಿವರು ಮತ್ತು ಕೆಪಿಸಿಸಿ ಉಪಾಧ್ಯಕ್ಷರು ಆದ ಗಂಗಾಧರ ಗೌಡರು ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶ್ರೀಧರ್ ಜಿ. ಭಿಡೆ, ನೈರುತ್ಯ ರೈಲ್ವೆ ವಿಭಾಗದ ಸದಸ್ಯರಾದ ರಾಜೇಶ್ ಪುದುಶ್ಯೆರಿ ಹಾಗೂ ಮೆಹಬೂಬ್ ಬೆಳ್ತಂಗಡಿ ನೈರುತ್ಯ ರೈಲ್ವೆ ಸಮಿತಿಯ ರಾಜೇಶ್ ಪುದುಶೇರಿ , ಕೆ ಎಸ್ ಎಂ ಸಿ ಈ ಎ ಧರ್ಮ ಸ್ಥಳ ವಲಯದ ಅಧ್ಯಕ್ಷ ಜೈಸನ್ ಪಟ್ಟೇರಿಲ್, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ ,ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ ಶಾಜಿ ಮಾಥ್ಯು ಮೊದಲಾದವರು ಉಪಸ್ಥಿತರಿದ್ದರು.

Related posts

ದೊಂಡೋಲೆ ನಾರ್ಯ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಸತೀಶ್, ಕಾರ್ಯದರ್ಶಿ ದಿವಾಕರ್

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ಹಿರಿಯ ಸಾಹಿತಿ, ಪತ್ರಕರ್ತ ಉಜಿರೆ ಶ್ರೀಮಂಜುನಾಥೇಶ್ವರ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ನಾ ವುಜಿರೆ ನಿಧನ

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿಯಾದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಪದಾಧಿಕಾರಿಗಳುಅರಣ್ಯವಾಸಿಗಳ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಕೆ

Suddi Udaya
error: Content is protected !!