26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹೊಸಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ, ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪ ಅವಿರೋಧವಾಗಿ ಆಯ್ಕೆ

ಹೊಸಂಗಡಿ: ಹೊಸಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಶಾಂತಾ ಕೃಷ್ಣಪ್ಪರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ಕುಮಾರ್ ಚುನಾವಣಾ ಪ್ರಕ್ರಿಯೆ ನಡೆಸಿದರು. ಉಪಚುನಾವಣಾಧಿಕಾರಿಯಾಗಿ ಪಂ.ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

ಕಳೆದ ಅವಧಿಯಲ್ಲಿ ಅಧ್ಯಕ್ಷ ಕರುಣಾಕರ ಪೂಜಾರಿ, ಉಪಾಧ್ಯಕ್ಷರು ಹಾಗೂ ಸದಸ್ಯರು ಪಂಚಾಯತ್ ವ್ಯಾಪ್ತಿಯಲ್ಲಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದು ಜನಮನ್ನಣೆ ಗಳಿಸಿದ್ದರು.

Related posts

ಬೆಳ್ತಂಗಡಿ ಹಾಗೂ ಬಂಗಾಡಿ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ: ಬೆಳ್ತಂಗಡಿ ಹೋಲಿ ರಿಡೀಮರ್ ಶಾಲಾ ವಿದ್ಯಾರ್ಥಿಗಳಿಗೆ ಹಲವು ಬಹುಮಾನ

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ

Suddi Udaya

ಏ.23-24: ನಾಗ-ರಕ್ತೇಶ್ವರಿ, ಪಿಲಿಚಾಮುಂಡಿ, ಕಲ್ಕುಡ, ಕಲ್ಲುರ್ಟಿ, ಕಾಳಮ್ಮ, ಮಹಮ್ಮಾಯಿ-ಬೈರವ ಶಕ್ತಿಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ

Suddi Udaya
error: Content is protected !!