32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜು ನಾಯ್ಕ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ರಶ್ಮಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಪಟ್ರಮೆ ಸ್ಪಂದನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya

ನರಸಿಂಹಗಡದಲ್ಲಿ ಶ್ರೀ ಲಕ್ಷೀ ನರಸಿಂಹ ಉತ್ಸವ-ಧರ್ಮ ದೈವಗಳ ಪರ್ವಸೇವೆ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya
error: Content is protected !!