23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

ಲಾಯಿಲ: ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಜಯಂತಿ ಎಂ.ಕೆ. ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್. ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಕಾರ್ಯದರ್ಶಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಕೊಕ್ಕಡ : ನಿವೃತ್ತ ಅಂಚೆ ಪಾಲಕ  ಬಾಲಕೃಷ್ಣ ನಿಧನ

Suddi Udaya

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉದ್ಯಮಿ, ಸಾಧಕರಾದ ಮೋಹನ್ ಕುಮಾರ್ ರವರಿಗೆ ಮಡಂತ್ಯಾರು ಜೇಸಿ ವರ್ಷದ ಅತ್ಯುತ್ತಮ ಪ್ರಶಸ್ತಿ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya
error: Content is protected !!