April 2, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

ನಿಡ್ಲೆ: ಉಜಿರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಆ.4ರಂದು ನಡೆದಿದೆ.

ನಿಡ್ಲೆ ಗ್ರಾಮದ ಶ್ರೇಯಸ್ ಉಪಾಧ್ಯಾಯ (38ವ) ಎಂಬವರು ಆ.4ರಂದು ಬೆಳಿಗ್ಗೆ ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು, ಆದರೆ ವಾಪಾಸ್ ಮನೆಗೆ ಬಂದಿಲ್ಲ. ಅಲ್ಲದೇ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿ ಹುಡುಕಾಟ ನಡೆಸಿ ನಂತರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾಣೆಯಾದ ದಿನ ಶ್ರೇಯಸ್ ಉಪಾಧ್ಯಾಯ ರವರು ಹಸಿರು ಬಣ್ಣದ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್, ಹಿಂದಿ ಮಾತನಾಡಬಲ್ಲರು. ಈ ವ್ಯಕ್ತಿ ಎಲ್ಲಿಯಾದರೂ ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಗೆ ತಿಳಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

Related posts

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ : ಲಾರಿ- ಬೈಕ್ ಅಪಘಾತದಲ್ಲಿ ಇಬ್ಬರು ಸಾವು ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಿಂದ ಲಾರಿ ಚಾಲಕನಿಗೆ ದಂಡ ಹಾಗೂ ಜೈಲು ಶಿಕ್ಷೆ ಪ್ರಕಟ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!