38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

ನಿಡ್ಲೆ: ಉಜಿರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಆ.4ರಂದು ನಡೆದಿದೆ.

ನಿಡ್ಲೆ ಗ್ರಾಮದ ಶ್ರೇಯಸ್ ಉಪಾಧ್ಯಾಯ (38ವ) ಎಂಬವರು ಆ.4ರಂದು ಬೆಳಿಗ್ಗೆ ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು, ಆದರೆ ವಾಪಾಸ್ ಮನೆಗೆ ಬಂದಿಲ್ಲ. ಅಲ್ಲದೇ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿ ಹುಡುಕಾಟ ನಡೆಸಿ ನಂತರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾಣೆಯಾದ ದಿನ ಶ್ರೇಯಸ್ ಉಪಾಧ್ಯಾಯ ರವರು ಹಸಿರು ಬಣ್ಣದ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್, ಹಿಂದಿ ಮಾತನಾಡಬಲ್ಲರು. ಈ ವ್ಯಕ್ತಿ ಎಲ್ಲಿಯಾದರೂ ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಗೆ ತಿಳಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

Related posts

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya
error: Content is protected !!