22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿ ಉಜಿರೆ ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕ್ಲೆಮೆಂಟ್ ಬೆಂಜಮಿನ್ ಬ್ರ್ಯಾಗ್ಸ್ ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಕೆ.ಪಿ. ಕೇಶವ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೆಳ್ತಂಗಡಿ ತಾಲೂಕಿನ ಇಬ್ಬರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಕರಾಯ: ಹೆರಿಗೆಯ ವೇಳೆ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya
error: Content is protected !!