ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

Suddi Udaya

Updated on:

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಪರಮ ಪೂಜ್ಯ ಅತಿ ವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ನೈರುತ್ಯ ರೈಲ್ವೆ ಸಮಿತಿಯ ರಾಜೇಶ್ ಪುದುಶೇರಿ , ಕೆ ಎಸ್ ಎಂ ಸಿ ಈ ಎ ಧರ್ಮ ಸ್ಥಳ ವಲಯದ ಅಧ್ಯಕ್ಷ ಜೈಸನ್ ಪಟ್ಟೇರಿಲ್, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಜೋಬಿ ಮುಳವನ, ಜೇಮ್ಸ್ ಬೆಳಾಲು ರೋಬಿನ್ ಧರ್ಮಸ್ಥಳ,ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ ಶಾಜಿ ಮಾಥ್ಯು ಮೊದಲಾದವರು ಉಪಸ್ಥಿತರಿದ್ದರು.

Leave a Comment

error: Content is protected !!