23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಪರಮ ಪೂಜ್ಯ ಅತಿ ವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ನೈರುತ್ಯ ರೈಲ್ವೆ ಸಮಿತಿಯ ರಾಜೇಶ್ ಪುದುಶೇರಿ , ಕೆ ಎಸ್ ಎಂ ಸಿ ಈ ಎ ಧರ್ಮ ಸ್ಥಳ ವಲಯದ ಅಧ್ಯಕ್ಷ ಜೈಸನ್ ಪಟ್ಟೇರಿಲ್, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಜೋಬಿ ಮುಳವನ, ಜೇಮ್ಸ್ ಬೆಳಾಲು ರೋಬಿನ್ ಧರ್ಮಸ್ಥಳ,ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ ಶಾಜಿ ಮಾಥ್ಯು ಮೊದಲಾದವರು ಉಪಸ್ಥಿತರಿದ್ದರು.

Related posts

ದಿಡುಪೆ: ಕಾರು ಡಿಕ್ಕಿ ಹೊಡೆದು ವ್ಯಕ್ತಿ ಸಾವು

Suddi Udaya

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ದ್ವೇಷ ಭಾಷಣ ಪ್ರಕರಣ; ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!