September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯ ದ ಪರಮ ಪೂಜ್ಯ ಅತಿ ವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ನೈರುತ್ಯ ರೈಲ್ವೆ ಸಮಿತಿಯ ರಾಜೇಶ್ ಪುದುಶೇರಿ , ಕೆ ಎಸ್ ಎಂ ಸಿ ಈ ಎ ಧರ್ಮ ಸ್ಥಳ ವಲಯದ ಅಧ್ಯಕ್ಷ ಜೈಸನ್ ಪಟ್ಟೇರಿಲ್, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ, ಜೋಬಿ ಮುಳವನ, ಜೇಮ್ಸ್ ಬೆಳಾಲು ರೋಬಿನ್ ಧರ್ಮಸ್ಥಳ,ಕೆ ಎಸ್ ಎಂ ಸಿ ಎ ನಿರ್ದೇಶಕರಾದ ವಂದನಿಯ ಫಾ ಶಾಜಿ ಮಾಥ್ಯು ಮೊದಲಾದವರು ಉಪಸ್ಥಿತರಿದ್ದರು.

Related posts

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಎಂ.ಜಿ. ಶೆಟ್ಟಿಯವರ ನಿಧನಕ್ಕೆ ಸಂತಾಪ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

ಉಜಿರೆ: ಶ್ರೀ ಧ.ಮಂ.ಮಹಿಳಾ ಐಟಿಐಯಲ್ಲಿ ಪ್ರಾಂಶುಪಾಲರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರಿಂದ ದಿ| ಎಂ.ವೈ ಹರೀಶ್ ರವರ ಭಾವಚಿತ್ರಕ್ಕೆ ಪುಷ್ಪ ನಮನ

Suddi Udaya

ಕೊಕ್ಕಡದ ಸರ್ಕಾರಿ ಪ್ರೌಢ ಶಾಲೆಯ ಮೂರು ವಿದ್ಯಾರ್ಥಿಗಳಿಗೆ ಜೇಸಿಐ ಭಾರತ ವಿದ್ಯಾರ್ಥಿವೇತನ

Suddi Udaya

 ಡಾ| ಡಿ. ಹೆಗ್ಗಡೆಯವರಿಗೆ “ಯಕ್ಷದ್ರುವ ಪಟ್ಲ ಸಂಭ್ರಮ -2023” ಆಮಂತ್ರಣ

Suddi Udaya
error: Content is protected !!