25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ಚುನಾವಣಾ ಪ್ರಕ್ರಿಯೆ ನಡೆಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ಬೈಂದೂರಿನಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಭೂಮಿ ಪೂಜೆ

Suddi Udaya

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಬೆಳ್ತಂಗಡಿ ಹಾಗೂ ಗುರುವಾಯನಕೆರೆ ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!