23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಪರಿಸರದಲ್ಲಿ ಭೀಕರ ಬಿರುಗಾಳಿ ಮಳೆ: ಮರ ಉರುಳಿ ಬಿದ್ದರೂ ಹಾನಿಯಾಗದ ದೈವದ ಗುಡಿ: ದೈವಗಳ ಕಾನಿ೯ಕ ಭಕ್ತರ‌ ಅನಿಸಿಕೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!