23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ನಾಡಿನ ಪುಣ್ಯಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya
error: Content is protected !!