25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಭಾರಿ ಮತಗಳ ಅಂತರದಿಂದ ಗೆಲುವು

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ದೀಪದ ಬತ್ತಿ ತಯಾರಿ ತರಬೇತಿಯ ಸಮಾರೋಪ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!