September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಿಕ್ಷಾದಲ್ಲಿ ಬಿಟ್ಟು ಹೋದ ಬ್ಯಾಗ್ ನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ ನಾಗರಾಜ್ ಮರಕಡ

ಮಡಂತ್ಯಾರು: ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದ ಸದಸ್ಯ ನಾಗರಾಜ ಮರಕಡ ರವರು ಬಳ್ಳಮಂಜದಿಂದ ಮಡಂತ್ಯಾರು ಕಡೆಗೆ ಬಾಡಿಗೆ ಹೋಗುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿದ್ದ ಪ್ರಯಾಣಿಕರು ಬ್ಯಾಗ್ ನ್ನು ಮರೆತು ಬಿಟ್ಟು ಹೋಗಿದ್ದು ಅದನ್ನು ವಾಪಸ್ಸು ಪ್ರಾಯಾಣಿಕರಿಗೆ ತಲುಪಿಸುವಲ್ಲಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಆಟೋ ಚಾಲಕ ನಾಗರಾಜ್ ಮರಕಡ ರವರು ಮರೆತು ಬಿಟ್ಟು ಹೋಗಿದ್ದ ಬ್ಯಾಗ್ ನ್ನು ಕಂಡು ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಪ್ರ ಕಾರ್ಯದರ್ಶಿ ರಮೇಶ್ ಕೆ ಕುದ್ರಡ್ಕ ಇವರಿಗೆ ಕರೆ ಮಾಡಿ ತಿಳಿಸಿದರು. ಎಲ್ಲಾ ವಾಟ್ಸಾಪ್ ಮೊಬೈಲ್ ಸಂದೇಶದಲ್ಲಿ ಬರೆದು ಗ್ರೂಪುಗಳಿಗೆ ಕಳುಹಿಸಲಾಯಿತು.

ನಂತರ ಆ ಬ್ಯಾಗಿನಲ್ಲಿ ಇದ್ದ ಸರ್ಕಾರಿ ಆಸ್ಪತ್ರೆ ಮಚ್ಚಿನ ಇಲ್ಲಿಯ ಮದ್ದಿನ ಚೀಟಿ ಕಂಡು ಆ ಚೀಟಿ ನ ಮೂಲಕ ಅಲ್ಲಿನ ಸಿಸ್ಟರ್ ಅನ್ನು ಫೋನ್ ಮೂಲಕ ಸಂಪರ್ಕಿಸಿ. ವಾರಸುದಾರರ ಸುನೀತ ಕಜೆ ಪಾಲೇದ್ ಇವರ ನಂಬರ್ ಪಡೆದು ಸಂಪರ್ಕಿಸಿ ಅವರಿಗೆ ವಿತರಿಸಲಾಯಿತು.

ಆಟೋ ಚಾಲಕ ನಾಗರಾಜ್ ಮರಕಡ ರವರಿಗೆ ಆಟೋ ಚಾಲಕರು ಮಾಲಕರ ಸಂಘ ಮಡಂತ್ಯಾರು ವಲಯ ಇವರ ಪ್ರಾಮಾಣಿಕತೆಗೆ ಅಭಿನಂದನೆಯನ್ನು ಸಲ್ಲಿಸಿದರು.

Related posts

ಬೆಳ್ತಂಗಡಿ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ:

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಪಡ್ಡಂದಡ್ಕ ಸಾಧನಾಶ್ರೀ ಮಹಿಳಾ ಮಂಡಲ ಉದ್ಘಾಟನೆ

Suddi Udaya

ಭಾರತೀಯ ಸೇನೆಯಲ್ಲಿ 28 ವರ್ಷಗಳ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಸುಬೇದಾರ್ ಮೇಜರ್ ಶಿವಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya
error: Content is protected !!