25.4 C
ಪುತ್ತೂರು, ಬೆಳ್ತಂಗಡಿ
April 9, 2025
ಅಪರಾಧ ಸುದ್ದಿ

ಹಾಡು ಹಗಲೇ ಲಾಯಿಲದ ದೇಜಪ್ಪರ ಮನೆಗೆ ನುಗ್ಗಿದ ಕಳ್ಳರು: ರೂ.20 ಸಾವಿರ ನಗದು ಸಹಿತ ರೂ.40 ಸಾವಿರ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ : ಹಾಡು ಹಗಲೇ
ಲಾಯಿಲ ಗ್ರಾಮದ ನಿವಾಸಿ ದೇಜಪ್ಪ ಎಂಬವರ ಮನೆಗೆ ನುಗ್ಗಿದ ಕಳ್ಳರು ರೂ.20 ಸಾವಿರ ನಗದು ಸಹಿತ ಚಿನ್ನಾಭರಣ ಕಳವುಗೈದ ಘಟನೆ ಆ.10ರಂದು ವರದಿಯಾಗಿದೆ.
ಆ.10 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30ರ ಅವಧಿಯಲ್ಲಿ ದೇಜಪ್ಪರ ಮನೆಯಲ್ಲಿ ಯಾರು ಇಲ್ಲದ ವೇಳೆ ಯಾರೋ ಕಳ್ಳರು ಮನೆಯ ಬಲಬದಿ ಇರುವ ಸ್ಟೋರ್ ರೂಂ ನಿಂದ ಮರದ ಕಿಟಕಿಯನ್ನು ಯಾವುದೋ ಆಯುಧದಿಂದ ಮುರಿದು ಗೋಡ್ರೇಜ್ ನ ಬೀಗವನ್ನು ಅಲ್ಲಿಯೇ ಇಟ್ಟಿದ್ದ ಕೀಯಿಂದ ಲಾಕ್ ತೆಗೆದು ಗೊಡ್ರೇಜಿನಲ್ಲಿ ಇಟ್ಟಿರುವ ಸುಮಾರು ರೂ.20 ಸಾವಿರ ನಗದು ಮತ್ತು ಸುಮಾರು 8 ಗ್ರಾಂ ತೂಕದ ಚಿನ್ನಾಭರಣ ಅಂದಾಜು ಮೌಲ್ಯ ಸುಮಾರು 40ಸಾವಿರ ವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವುದಾಗಿ ಬೆಳ್ತಂಗಡಿ ಠಾಣೆಗೆ ದೂರು ನೀಡಲಾಗಿದೆ.
. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 73/2023 ಕಲಂ;454,380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಾರಾವಿ ಅರಸು ಕಟ್ಟೆಯಲ್ಲಿ ಗೂಡ್ಸ್ ಟೆಂಪೋ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಜೋಕಿ ರೋಡ್ರಿಗಸ್‌ ಸ್ಥಳದಲ್ಲೇ ಸಾವು

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya
error: Content is protected !!