23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ಚುನಾವಣಾ ಪ್ರಕ್ರಿಯೆ ನಡೆಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya
error: Content is protected !!