ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

ಧರ್ಮಸ್ಥಳ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದ್ದು ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯಕ್ಕೆ ಮೀಸಲಾಗಿದ್ದು ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ರವರು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾ ಪಿ.ಡಿ ಚುನಾವಣಾ ಪ್ರಕ್ರಿಯೆ ನಡೆಸಿದರು.

ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಸಹಕರಿಸಿದರು.

Related posts

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ, ದೇವರ ದರ್ಶನ

Suddi Udaya

ಬೆಳ್ತಂಗಡಿ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದ ಉದ್ಘಾಟನೆ

Suddi Udaya

ಗೆಜ್ಜೆಗಿರಿ ಆಯುರ್ವೇದಿಕ್ ಕೇಂದ್ರದ ಪ್ರಗತಿ ಕುರಿತು ಸಚಿವ ಮಧು ಬಂಗಾರಪ್ಪ ರವರಿಗೆ ಮನವಿ

Suddi Udaya
error: Content is protected !!