24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

ವೇಣೂರು ಭಾರತಿ ಶಿಶುಮಂದಿರದಲ್ಲಿ ಸೇವಾ ಶರಧಿ ವಿಶ್ವಸ್ಥ ಮಂಡಳಿ, ಮಹಿಳಾ ಮಂಡಲ ,ಯುವತಿ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆಯ ಕಲಿಕಾ ತರಗತಿಯು ಇತ್ತೀಚೆಗೆ ಉದ್ಘಾಟನೆಗೊಂಡಿತು.

ಅಧ್ಯಕ್ಷತೆಯನ್ನು ಸೇವಾ ಶರಧಿ ವಿಶ್ವಸ್ಥ ಮಂಡಳಿ ಅಧ್ಯಕ್ಷ ಭಾಸ್ಕರ್ ಪೈ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೀತಾಜ್ಞಾನ ಯಜ್ಞದ ಶಿಕ್ಷಕಿಯರಾದ ಮಮತೇಶ್ವರಿ ಭಟ್ ಮತ್ತು ರೇಣುಕಾ ಪುಣಚ ಕಾರ್ಯಕ್ರಮಕ್ಕೆ ಶುಭಹಾರೈಸಿ ಗೀತಾಭ್ಯಾಸಿಗಳಿಗೆ ಗೀತೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಎಲ್ಲರಿಗೂ ಭಗವದ್ಗೀತೆ ಪುಸ್ತಕವನ್ನು ವಿತರಿಸಲಾಯಿತು. ಕು| ಸ್ಪೂರ್ತಿ ಭಟ್ ಪ್ರಾರ್ಥಿಸಿ, ಶ್ರೀ ಮತಿ ಅಮಿತಾ ಶೇಖರ್ ಸ್ವಾಗತಿಸಿದರು. ಶ್ರೀಮತಿ ಪ್ರತಿಭಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಮಮತಾ ಗಿರೀಶ್ ಧನ್ಯವಾದವಿತ್ತರು.

Related posts

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಬೆಳ್ತಂಗಡಿ: ಆಸ್ಪತ್ರೆಯ ಶೆಡ್ಡಿನಲ್ಲಿ ನಿಲ್ಲಿಸಿದ್ದ ಪಶು ವೈದ್ಯಾಧಿಕಾರಿ ಯವರ ಬೈಕ್ ಕಳವು

Suddi Udaya

ಪೆರಿಂಜೆ: ಪರಾರಿ ಮನೆಯ ಶ್ರೀಮತಿ ಕಮಲ ನಿಧನ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya
error: Content is protected !!