22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

ವೇಣೂರು ಭಾರತಿ ಶಿಶುಮಂದಿರದಲ್ಲಿ ಸೇವಾ ಶರಧಿ ವಿಶ್ವಸ್ಥ ಮಂಡಳಿ, ಮಹಿಳಾ ಮಂಡಲ ,ಯುವತಿ ಮಂಡಲ ಇದರ ಸಂಯುಕ್ತ ಆಶ್ರಯದಲ್ಲಿ ಭಗವದ್ಗೀತೆಯ ಕಲಿಕಾ ತರಗತಿಯು ಇತ್ತೀಚೆಗೆ ಉದ್ಘಾಟನೆಗೊಂಡಿತು.

ಅಧ್ಯಕ್ಷತೆಯನ್ನು ಸೇವಾ ಶರಧಿ ವಿಶ್ವಸ್ಥ ಮಂಡಳಿ ಅಧ್ಯಕ್ಷ ಭಾಸ್ಕರ್ ಪೈ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಗೀತಾಜ್ಞಾನ ಯಜ್ಞದ ಶಿಕ್ಷಕಿಯರಾದ ಮಮತೇಶ್ವರಿ ಭಟ್ ಮತ್ತು ರೇಣುಕಾ ಪುಣಚ ಕಾರ್ಯಕ್ರಮಕ್ಕೆ ಶುಭಹಾರೈಸಿ ಗೀತಾಭ್ಯಾಸಿಗಳಿಗೆ ಗೀತೆಯ ಮಹತ್ವವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಎಲ್ಲರಿಗೂ ಭಗವದ್ಗೀತೆ ಪುಸ್ತಕವನ್ನು ವಿತರಿಸಲಾಯಿತು. ಕು| ಸ್ಪೂರ್ತಿ ಭಟ್ ಪ್ರಾರ್ಥಿಸಿ, ಶ್ರೀ ಮತಿ ಅಮಿತಾ ಶೇಖರ್ ಸ್ವಾಗತಿಸಿದರು. ಶ್ರೀಮತಿ ಪ್ರತಿಭಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಮಮತಾ ಗಿರೀಶ್ ಧನ್ಯವಾದವಿತ್ತರು.

Related posts

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಎ.30: ಲಾಯಿಲ 48ನೇ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಮುಂಡಾಜೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ನಂದಿನಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
error: Content is protected !!